ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm