ಬ್ರೇಕಿಂಗ್ ನ್ಯೂಸ್
03-06-21 10:33 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 3: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಖಂಡಿಸಿ ಜೂನ್ 3ರಿಂದ ಜೂನ್ 6ರವರೆಗೆ ಖಾಸಗಿ ಆಸ್ಪತ್ರೆ-ಕ್ಲಿನಿಕ್ ಸೇವೆ ಬಂದ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ವಿರೋಧಿಸಿ ನಾಲ್ಕು ದಿನ ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತಗೊಳಿಸಲಾಗಿದ್ದು, ವೈದ್ಯರ ಸಾಮೂಹಿ
ಡಾ.ದೀಪಕ್ ಮೇಲಿನ ಹಲ್ಲೆ ಇಡೀ ವೈದ್ಯ ಸಮೂಹದ ಮೇಲೆ ನಡೆದ ದೌರ್ಜನ್ಯವಾಗಿದೆ. ಜೀವ ಬಲಿ ಪಡೆಯುವಂಥ ಕ್ರೌರ್ಯಕ್ಕೆ ಮುಂದಾದರೆ ಹೇಗೆ? ಎಂದು ತರೀಕೆರೆಯ ಖಾಸಗಿ ವೈದ್ಯರು ಪ್ರಶ್ನಿಸಿದ್ದಾರೆ.

ಕೊರೊನಾದಂಥ ಸನ್ನಿವೇಶದಲ್ಲಿ ಪ್ರಾಣ ಒತ್ತೆ ಇಟ್ಟು ಡಾ.ದೀಪಕ್ ಕೆಲಸ ಮಾಡಿದ್ದರು. ಇಂದು ದೀಪಕ್ ಮೇಲೆ, ನಾಳೆ ಇನ್ನ್ಯಾರೋ ವೈದ್ಯರ ಮೇಲೆ ಹಲ್ಲೆ. ವೈದ್ಯರ ರಕ್ಷಣೆಗೆ ಸರ್ಕಾರ ಮುಂದಾಗಲೇಬೇಕೆಂದು ವೈದ್ಯರ ಸಂಘಟನೆಗಳು ಒತ್ತಾಯಿಸಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಅಭಿಯಾನ ಶುರುವಾಗಿದ್ದು, ಡಾ.ದೀಪಕ್ ಮೇಲಿನ ಹಲ್ಲೆಗೆ ನ್ಯಾಯ ಸಿಗದಿದ್ದರೆ ಬೆಂಗಳೂರಿನಲ್ಲೂ ವೈದ್ಯಕೀಯ ಸೇವೆ ಸ್ಥಗಿತಕ್ಕೆ ಚಿಂತನೆ ನಡೆಸಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm