ಬ್ರೇಕಿಂಗ್ ನ್ಯೂಸ್
03-06-21 10:33 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 3: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಖಂಡಿಸಿ ಜೂನ್ 3ರಿಂದ ಜೂನ್ 6ರವರೆಗೆ ಖಾಸಗಿ ಆಸ್ಪತ್ರೆ-ಕ್ಲಿನಿಕ್ ಸೇವೆ ಬಂದ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ವಿರೋಧಿಸಿ ನಾಲ್ಕು ದಿನ ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತಗೊಳಿಸಲಾಗಿದ್ದು, ವೈದ್ಯರ ಸಾಮೂಹಿ
ಡಾ.ದೀಪಕ್ ಮೇಲಿನ ಹಲ್ಲೆ ಇಡೀ ವೈದ್ಯ ಸಮೂಹದ ಮೇಲೆ ನಡೆದ ದೌರ್ಜನ್ಯವಾಗಿದೆ. ಜೀವ ಬಲಿ ಪಡೆಯುವಂಥ ಕ್ರೌರ್ಯಕ್ಕೆ ಮುಂದಾದರೆ ಹೇಗೆ? ಎಂದು ತರೀಕೆರೆಯ ಖಾಸಗಿ ವೈದ್ಯರು ಪ್ರಶ್ನಿಸಿದ್ದಾರೆ.

ಕೊರೊನಾದಂಥ ಸನ್ನಿವೇಶದಲ್ಲಿ ಪ್ರಾಣ ಒತ್ತೆ ಇಟ್ಟು ಡಾ.ದೀಪಕ್ ಕೆಲಸ ಮಾಡಿದ್ದರು. ಇಂದು ದೀಪಕ್ ಮೇಲೆ, ನಾಳೆ ಇನ್ನ್ಯಾರೋ ವೈದ್ಯರ ಮೇಲೆ ಹಲ್ಲೆ. ವೈದ್ಯರ ರಕ್ಷಣೆಗೆ ಸರ್ಕಾರ ಮುಂದಾಗಲೇಬೇಕೆಂದು ವೈದ್ಯರ ಸಂಘಟನೆಗಳು ಒತ್ತಾಯಿಸಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಅಭಿಯಾನ ಶುರುವಾಗಿದ್ದು, ಡಾ.ದೀಪಕ್ ಮೇಲಿನ ಹಲ್ಲೆಗೆ ನ್ಯಾಯ ಸಿಗದಿದ್ದರೆ ಬೆಂಗಳೂರಿನಲ್ಲೂ ವೈದ್ಯಕೀಯ ಸೇವೆ ಸ್ಥಗಿತಕ್ಕೆ ಚಿಂತನೆ ನಡೆಸಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm