ಬ್ರೇಕಿಂಗ್ ನ್ಯೂಸ್
03-06-21 05:22 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 3: ನಿರೀಕ್ಷೆಯಂತೇ ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಜೂನ್ 7ರಿಂದ 14ರ ವರೆಗೂ ಈಗ ಇರುವ ರೀತಿಯಲ್ಲೇ ಲಾಕ್ಡೌನ್ ವಿಸ್ತರಣೆ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಮಾಡಿದ್ದಾರೆ.
ಈಗಾಗ್ಲೇ ಇರುವ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ತಜ್ಞರು ನೀಡಿರುವ ವರದಿಯನ್ನು ಆಧರಿಸಿ ಮತ್ತೆ ಏಳು ದಿನಗಳ ಕಾಲ ಲಾಕ್ಡೌನ್ ವಿಸ್ತರಿಸುವುದಾಗಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಫ್ತು ಸಂಬಂಧಿಸಿ ವಿನಾಯಿತಿ ಹೊರತುಪಡಿಸಿ ಬೇರೆ ಯಾವುದೇ ವಿಚಾರದಲ್ಲೂ ಸಡಿಲಿಕೆ ಮಾಡದೇ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಕಳೆದ ಬಾರಿ ನೀಡಿದ್ದ ಪರಿಹಾರ ಕ್ರಮಗಳಿಗೆ ಹೆಚ್ಚುವರಿಯಾಗಿ ಎರಡನೇ ಹಂತದಲ್ಲಿ 500 ಕೋಟಿ ರೂ. ಮೊತ್ತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ವಿವಿಧ ವರ್ಗದ ಕಾರ್ಮಿಕರು, ಸಂಸ್ಥೆಗಳಿಗೆ ತಲಾ ಮೂರರಿಂದ ಐದು ಸಾವಿರ ರೂ.ನಂತೆ ರಾಜ್ಯ ಸರಕಾರದಿಂದ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Lockdown in Karnataka has been extended till June 14 as the positivity and fatality rates remain high in the state and the pandemic spreads to rural areas.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm