ಬ್ರೇಕಿಂಗ್ ನ್ಯೂಸ್
29-08-20 05:31 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಚಂದನವನದ ಕೆಲವು ನಟ-ನಟಿಯರಿಗೆ ಡ್ರಗ್ಸ್ ನ ವ್ಯಸನ ಇದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಇಂದ್ರಜಿತ್, ಚಂದನವನದಲ್ಲಿ ಡ್ರಗ್ ಮಾಫಿಯಾ ಇರುವುದು ನಿಜ ನಾನೇ ಕಣ್ಣಾರೆ ನೋಡಿದ್ದೇನೆ' ಎಂದಿದ್ದಾರೆ.
ಹಲವು ಯುವ ನಟ-ನಟಿಯರು ಡ್ರಗ್ಸ್ನ ಹಿಂದೆ ಬಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ರೇವ್ ಪಾರ್ಟಿ, ನೈಟ್ ಪಾರ್ಟಿಗಳು ನಡೆಯುವ ಸಂದರ್ಭಗಳಲ್ಲಿ ಡ್ರಗ್ಸ್ ಹರಿದಾಡುತ್ತದೆ ಹಾಗೂ ಹಲವು ಯುವ ನಟರು ಈ ಡ್ರಗ್ಸ್ನ ಚಟಕ್ಕೆ ಬಿದ್ದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ.
ದೊಡ್ಡ ಸ್ಟಾರ್ ನಟರುಗಳು ಇಂಥಹುದರಲ್ಲಿ ಇಲ್ಲ. ಆದರೆ ಒಂದೆರಡು ಸಿನಿಮಾ ಮಾಡಿದ ಯುವ ನಟರು ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ. ದುಡ್ಡಿನ ವ್ಯಾಮೋಹ, ಹಣದ ಆಸೆಗೆ ಬಿದ್ದು ಕೆಲವರು ಮಾಫಿಯಾದ ಒಳಕ್ಕೆ ಸೇರಿದ್ದಾರೆ. ಕೊಕೇನ್ ರೀತಿಯ ಅಪಾಯಕಾರಿ ಮಾದಕ ವಸ್ತು ಸಹ ಚಂದನವನ ನಟ-ನಟಿಯರ ಕೈಗೆ ಎಟುಕುತ್ತಿದೆ ಎಂದು ಶಾಕಿಂಗ್ ಅಂಶ ಬಹಿರಂಗಪಡಿಸಿದ್ದಾರೆ ಇಂದ್ರಜಿತ್.

ಇಷ್ಟೇ ಅಲ್ಲದೆ ಯಾರೆಲ್ಲಾ ಈ ಮಾಫಿಯಾದಲ್ಲಿದ್ದಾರೆ, ಯಾರೆಲ್ಲಾ ದಾಸರಾಗಿದ್ದಾರೆ ಎಂಬುದನ್ನು ನಾನು ಬೇಕಾದರೆ ಬಹಿರಂಗಪಡಿಸುತ್ತೇನೆ. ಆದರೆ ಪೊಲೀಸರು ನನಗೆ ಸೂಕ್ತ ರಕ್ಷಣೆ ಕೊಡುಬೇಕು ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್, ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm