ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm