ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm