ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.

ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm