ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.

ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm