ಬ್ರೇಕಿಂಗ್ ನ್ಯೂಸ್
30-08-20 07:17 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.30: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದೆ. ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿರಂಜೀವಿ ಸರ್ಜಾ ಸಾವಿಗೆ ಡ್ರಗ್ ಸೇವನೆ ಕಾರಣವಾಗಿತ್ತು ಎಂದು ಪರೋಕ್ಷವಾಗಿ ಆರೋಪ ಮಾಡಿದ ಬೆನ್ನಲ್ಲೇ ಸರ್ಜಾ ಕುಟುಂಬದ ಆಪ್ತ ಪ್ರಶಾಂತ್ ಸಂಬರ್ಗಿ ಶರ್ಮಿಳಾ ಮಾಂಡ್ರೆ ಮೇಲೆ ಆರೋಪ ಮಾಡಿದ್ದಾರೆ.
ಈ ಆರೋಪಕ್ಕೆ ನಟಿ ಶರ್ಮಿಳಾ ಮಾಂಡ್ರೆ ಪ್ರತಿಕ್ರಿಯಿಸಿದ್ದು, ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಈವರೆಗೂ ನನಗೆ ಅಂಥ ಯಾವುದೇ ಅನುಭವ ಆಗಿಲ್ಲ ಎಂದು ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿ ಶರ್ಮಿಳಾ ಮಾಂಡ್ರೆ ರಾತ್ರಿ ಜಾಲಿರೈಡ್ ಹೋಗಿ ಕಾರು ಅಪಘಾತಕ್ಕೆ ಸಿಲುಕಿದ್ದಾರೆ, ಈ ವೇಳೆ ಅವರು ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಡ್ರಗ್ಸ್ ಖರೀದಿಸುತ್ತಿದ್ದ ಸ್ಯಾಂಡಲ್ವುಡ್ ನಟ ನಟಿಯರು ಯಾರು ಅನ್ನೋ ಪ್ರಶ್ನೆ ಮೂಡಿದೆ.
ಈ ಹಿನ್ನೆಲೆ ಶರ್ಮಿಳಾ ಉತ್ತರಿಸಿದ್ದು, ನಾನು ಸಾಕಷ್ಟು ಸಿನಿಮಾಗಳನ್ನ ಮಾಡಿದ್ದೇನೆ. ಅಲ್ಲದೆ ನಾನು ಸಿನಿಮಾ ಹಿನ್ನೆಲೆಯಿಂದಲೇ ಬಂದವಳು. ನನ್ನ ತಾತ, ತಂದೆ ಸಿನಿಮಾ ನಿರ್ಮಾಪಕರು. ಇಂದಿನವರೆಗೂ ನನಗೆ ಈ ರೀತಿಯ ಅನುಭವ ಎಂದಿಗೂ ಆಗಿಲ್ಲ ಎಂದು ಹೇಳಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm