ಬ್ರೇಕಿಂಗ್ ನ್ಯೂಸ್
30-08-20 07:17 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.30: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದೆ. ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿರಂಜೀವಿ ಸರ್ಜಾ ಸಾವಿಗೆ ಡ್ರಗ್ ಸೇವನೆ ಕಾರಣವಾಗಿತ್ತು ಎಂದು ಪರೋಕ್ಷವಾಗಿ ಆರೋಪ ಮಾಡಿದ ಬೆನ್ನಲ್ಲೇ ಸರ್ಜಾ ಕುಟುಂಬದ ಆಪ್ತ ಪ್ರಶಾಂತ್ ಸಂಬರ್ಗಿ ಶರ್ಮಿಳಾ ಮಾಂಡ್ರೆ ಮೇಲೆ ಆರೋಪ ಮಾಡಿದ್ದಾರೆ.
ಈ ಆರೋಪಕ್ಕೆ ನಟಿ ಶರ್ಮಿಳಾ ಮಾಂಡ್ರೆ ಪ್ರತಿಕ್ರಿಯಿಸಿದ್ದು, ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಈವರೆಗೂ ನನಗೆ ಅಂಥ ಯಾವುದೇ ಅನುಭವ ಆಗಿಲ್ಲ ಎಂದು ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿ ಶರ್ಮಿಳಾ ಮಾಂಡ್ರೆ ರಾತ್ರಿ ಜಾಲಿರೈಡ್ ಹೋಗಿ ಕಾರು ಅಪಘಾತಕ್ಕೆ ಸಿಲುಕಿದ್ದಾರೆ, ಈ ವೇಳೆ ಅವರು ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಡ್ರಗ್ಸ್ ಖರೀದಿಸುತ್ತಿದ್ದ ಸ್ಯಾಂಡಲ್ವುಡ್ ನಟ ನಟಿಯರು ಯಾರು ಅನ್ನೋ ಪ್ರಶ್ನೆ ಮೂಡಿದೆ.
ಈ ಹಿನ್ನೆಲೆ ಶರ್ಮಿಳಾ ಉತ್ತರಿಸಿದ್ದು, ನಾನು ಸಾಕಷ್ಟು ಸಿನಿಮಾಗಳನ್ನ ಮಾಡಿದ್ದೇನೆ. ಅಲ್ಲದೆ ನಾನು ಸಿನಿಮಾ ಹಿನ್ನೆಲೆಯಿಂದಲೇ ಬಂದವಳು. ನನ್ನ ತಾತ, ತಂದೆ ಸಿನಿಮಾ ನಿರ್ಮಾಪಕರು. ಇಂದಿನವರೆಗೂ ನನಗೆ ಈ ರೀತಿಯ ಅನುಭವ ಎಂದಿಗೂ ಆಗಿಲ್ಲ ಎಂದು ಹೇಳಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm