ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.

ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm