ಬ್ರೇಕಿಂಗ್ ನ್ಯೂಸ್
07-06-21 05:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 07; ಕೊರೋನಾ ಎರಡನೇ ಅಲೆಯಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್ ಡೌನ್ ನಿಂದ ಇಲ್ಲಿಯವರೆಗೂ ಸಾರಿಗೆ ನಿಗಮಗಳಿಗೆ ಒಟ್ಟು 560 ಕೋಟಿ ರೂ. ನಷ್ಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರಿಗೆ ಇಲಾಖೆಯಿಂದ ಈ ಬಗ್ಗೆ ಸೋಮವಾರ ಮಾಹಿತಿ ಲಭ್ಯವಾಗಿದ್ದು, ನೌಕರರಿಗೆ ಸಂಬಳ ಕೊಡಲು ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳು ಹೆಣಗಾಡುವಂತಾಗಿದೆ.
ಕೋರೋನಾ ಹಿನ್ನಲೆ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಬಸ್ಗಳು ರಸ್ತೆಗಿಳಿದಿಲ್ಲ. ಬಸ್ಗಳು ಕಾರ್ಯಚರಣೆ ಆಗದ ಹಿನ್ನಲೆ ನಾಲ್ಕು ನಿಗಮಗಳಿಗೆ 560 ಕೋಟಿ ರೂ. ನಷ್ಟವಾಗಿದೆ. ಅಲ್ಲದೇ ಈ ಹಿಂದೆ ನೌಕರರು ಮುಷ್ಕರ ನಡೆಸಿದ್ದರ ಪರಿಣಾಮ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಇದನ್ನು ಚೇತರಿಸಿಕೊಳ್ಳುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಿಂದ ಈಗ ಮತ್ತಷ್ಟು ಸಾರಿಗೆ ಸಂಸ್ಥೆಗೆ ನಷ್ಟವಾಗಿದೆ.
ಕೊರೋನಾ ಎರಡನೇ ಅಲೆಯಿಂದ ಯಾವ ಯಾವ ನಿಗಮಗಳಿಗೆ ಎಷ್ಟು ನಷ್ಟ? ಸಾರಿಗೆ ನೌಕರರು ಮುಷ್ಕರದಿಂದ ದಿನದ ನಷ್ಟವೆಷ್ಟು? ಒಂದು ದಿನ ಬಸ್ ನಿಂತರೆ ನಾಲ್ಕು ನಿಗಮಗಳಿಗೆ ನಷ್ಟ ಎಷ್ಟು? ಎನ್ನುವುದನ್ನು ನೋಡುವುದಾದರೆ ಒಂದು ದಿನ ಬಸ್ ಕಾರ್ಯಾಚರಣೆ ಸ್ಥಗಿತವಾದರೆ ನಾಲ್ಕು ನಿಗಮಗಳಿಗೆ ಸುಮಾರು 14 ಕೋಟಿ ರೂ. ನಷ್ಟವಾಗುತ್ತದೆ.
ಪ್ರಸ್ತುತ ಬಿಎಂಟಿಸಿಯ ದಿನದ ಆದಾಯ ಸುಮಾರು 2.5 ರಿಂದ 3 ಕೋಟಿ ಇದೆ. ಲಾಕ್ಡೌನ್ ಘೋಷಣೆಯಾಗಿ 40 ದಿನ ಕಳೆದಿದೆ. ಇದರಿಂದ ಇಲ್ಲಿವರೆಗೆ ಬಿಎಂಟಿಸಿಗೆ 120 ಕೋಟಿ ರೂ. ನಷ್ಟವಾಗಿದೆ. ಕೆಎಸ್ಆರ್ಟಿಸಿ ನಿತ್ಯದ ಆದಾಯ 7 ಕೋಟಿ ರೂ. ಇದ್ದು, 40 ದಿನಕ್ಕೆ ಕೆಎಸ್ಆರ್ಟಿಸಿ ಗೆ ಒಟ್ಟು 280 ಕೋಟಿ ರೂ. ನಷ್ಟವಾಗಿದೆ.
ವಾಯುವ್ಯ ಸಾರಿಗೆ ನಿಮಗದ ಪ್ರಸ್ತುತ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ವಾಯುವ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ. ಈಶಾನ್ಯ ಸಾರಿಗೆ ನಿಗಮದ ಪ್ರಸ್ತುತ ನಿತ್ಯ ಆದಾಯ 2 ಕೋಟಿ ರೂ. ಆಗಿದ್ದು, 40 ದಿನಕ್ಕೆ ಈಶಾನ್ಯ ಸಾರಿಗೆಗೆ ಒಟ್ಟು 80 ಕೋಟಿ ರೂ. ನಷ್ಟವಾಗಿದೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm