ಬ್ರೇಕಿಂಗ್ ನ್ಯೂಸ್
30-08-20 09:58 am Headline Karnataka News Network ಕರ್ನಾಟಕ
ಬೆಂಗಳೂರು ಆಗಸ್ಟ್ 30 : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನ್ಯಾಯಾಲಯದ ಅನುಮತಿ ದೊರೆತಿದ್ದ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ನಾಳೆ ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಕೊರೊನಾ ಪರೀಕ್ಷೆಗೆ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಈ ಬಗ್ಗೆ ರೆಡ್ಡಿ ತಮ್ಮ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm