ಬ್ರೇಕಿಂಗ್ ನ್ಯೂಸ್
09-06-21 03:37 pm Headline Karnataka News Network ಕರ್ನಾಟಕ
ಮಂಗಳೂರು, ಜೂನ್ 9: ಹೊಸ ಸೋಂಕಿತರ ಪ್ರಮಾಣ ಇಳಿಕೆ ಮತ್ತು ದೈನಂದಿನ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರಕಾರ ಹಂತ ಹಂತವಾಗಿ ಅನ್ಲಾಕ್ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಯಾವ ಯಾವ ಕ್ಷೇತ್ರಕ್ಕೆ ಅನ್ಲಾಕ್ ಭಾಗ್ಯ ಸಿಗಲಿದೆ ಎನ್ನುವುದು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ. ಬೆಂಗಳೂರಿಗೆ ಒಂದು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳುವ ಸಾಧ್ಯತೆಯಿದೆ.



ಹಂತ-ಹಂತವಾಗಿ ಅನ್ಲಾಕ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅನ್ಲಾಕ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸೋಮವಾರ (ಜೂನ್ 7) ಸರ್ಕಾರಕ್ಕೆ ವರದಿ ನೀಡಿದೆ. ಈಜುಕೊಳ, ಧಾರ್ಮಿಕ ಕೇಂದ್ರ, ಸಿನಿಮಾ ಮಂದಿರ ಮುಂತಾದವು ಸದ್ಯಕ್ಕೆ ತೆರೆಯುವ ಸಾಧ್ಯತೆಯಿಲ್ಲ.
ಜೂನ್ 14ರ ನಂತರವೂ ಮೈಸೂರು, ದಕ್ಷಿಣ ಕನ್ನಡ, ತುಮಕೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ?


Five Karnataka districts including Dakshina Kannada may continue lockdown sources ?
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm