ಬ್ರೇಕಿಂಗ್ ನ್ಯೂಸ್
09-06-21 03:37 pm Headline Karnataka News Network ಕರ್ನಾಟಕ
ಮಂಗಳೂರು, ಜೂನ್ 9: ಹೊಸ ಸೋಂಕಿತರ ಪ್ರಮಾಣ ಇಳಿಕೆ ಮತ್ತು ದೈನಂದಿನ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರಕಾರ ಹಂತ ಹಂತವಾಗಿ ಅನ್ಲಾಕ್ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಯಾವ ಯಾವ ಕ್ಷೇತ್ರಕ್ಕೆ ಅನ್ಲಾಕ್ ಭಾಗ್ಯ ಸಿಗಲಿದೆ ಎನ್ನುವುದು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ. ಬೆಂಗಳೂರಿಗೆ ಒಂದು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳುವ ಸಾಧ್ಯತೆಯಿದೆ.



ಹಂತ-ಹಂತವಾಗಿ ಅನ್ಲಾಕ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅನ್ಲಾಕ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸೋಮವಾರ (ಜೂನ್ 7) ಸರ್ಕಾರಕ್ಕೆ ವರದಿ ನೀಡಿದೆ. ಈಜುಕೊಳ, ಧಾರ್ಮಿಕ ಕೇಂದ್ರ, ಸಿನಿಮಾ ಮಂದಿರ ಮುಂತಾದವು ಸದ್ಯಕ್ಕೆ ತೆರೆಯುವ ಸಾಧ್ಯತೆಯಿಲ್ಲ.
ಜೂನ್ 14ರ ನಂತರವೂ ಮೈಸೂರು, ದಕ್ಷಿಣ ಕನ್ನಡ, ತುಮಕೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ?


Five Karnataka districts including Dakshina Kannada may continue lockdown sources ?
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm