ಬ್ರೇಕಿಂಗ್ ನ್ಯೂಸ್
09-06-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 9: ಜೂನ್ 14ಕ್ಕೆ ರಾಜ್ಯದಲ್ಲಿ ಬಹುತೇಕ ಎರಡನೇ ಕೋವಿಡ್ ಅಲೆಯ ಲಾಕ್ಡೌನ್ ಕೊನೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್ 14ರ ನಂತರ ಎಲ್ಲದಕ್ಕೂ ರಾಜ್ಯ ಸರಕಾರ ಮುಕ್ತ ಮಾಡುವುದಿಲ್ಲ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಐದು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಆದರೆ, ಜಿಲ್ಲಾವಾರು ಇದರ ಅನುಷ್ಠಾನ ಪ್ರಕ್ರಿಯೆ ಬದಲಾವಣೆ ಇರಬಹುದು. ಆರಂಭದಲ್ಲಿ ನಿತ್ಯದ ಸಾಮಗ್ರಿ ಖರೀದಿಗೆ ಇರುವ ನಿರ್ಬಂಧವನ್ನು ಮಧ್ಯಾಹ್ನ 12ರ ವರೆಗೆ ಸಡಿಲಗೊಳಿಸುವ ಚಿಂತನೆ ಇದೆ ಎಂದಿದ್ದಾರೆ.

ಮೊದಲ ಹಂತದಲ್ಲಿ ಜನರಿಗೆ ಪಾರ್ಕ್ ನಲ್ಲಿ ನಡೆದಾಡುವುದಕ್ಕೆ ಅವಕಾಶ ಕೊಡಬೇಕೆಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. ಈ ರೀತಿಯ ಚಟುವಟಿಕೆಗಳಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿ ನಿರ್ಧಾರಕ್ಕ ಬರಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
Karnataka Revenue Minister R Ashoka on Wednesday indicated that the state may go for unlocking in four to five phases after June 14, as the COVID-19 induced lockdown comes to an end.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm