ಬ್ರೇಕಿಂಗ್ ನ್ಯೂಸ್
09-06-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 9: ಜೂನ್ 14ಕ್ಕೆ ರಾಜ್ಯದಲ್ಲಿ ಬಹುತೇಕ ಎರಡನೇ ಕೋವಿಡ್ ಅಲೆಯ ಲಾಕ್ಡೌನ್ ಕೊನೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್ 14ರ ನಂತರ ಎಲ್ಲದಕ್ಕೂ ರಾಜ್ಯ ಸರಕಾರ ಮುಕ್ತ ಮಾಡುವುದಿಲ್ಲ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಐದು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಆದರೆ, ಜಿಲ್ಲಾವಾರು ಇದರ ಅನುಷ್ಠಾನ ಪ್ರಕ್ರಿಯೆ ಬದಲಾವಣೆ ಇರಬಹುದು. ಆರಂಭದಲ್ಲಿ ನಿತ್ಯದ ಸಾಮಗ್ರಿ ಖರೀದಿಗೆ ಇರುವ ನಿರ್ಬಂಧವನ್ನು ಮಧ್ಯಾಹ್ನ 12ರ ವರೆಗೆ ಸಡಿಲಗೊಳಿಸುವ ಚಿಂತನೆ ಇದೆ ಎಂದಿದ್ದಾರೆ.

ಮೊದಲ ಹಂತದಲ್ಲಿ ಜನರಿಗೆ ಪಾರ್ಕ್ ನಲ್ಲಿ ನಡೆದಾಡುವುದಕ್ಕೆ ಅವಕಾಶ ಕೊಡಬೇಕೆಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. ಈ ರೀತಿಯ ಚಟುವಟಿಕೆಗಳಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿ ನಿರ್ಧಾರಕ್ಕ ಬರಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
Karnataka Revenue Minister R Ashoka on Wednesday indicated that the state may go for unlocking in four to five phases after June 14, as the COVID-19 induced lockdown comes to an end.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm