ಬ್ರೇಕಿಂಗ್ ನ್ಯೂಸ್
10-06-21 01:43 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 10: ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲವೆಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಖಡಕ್ಕಾಗಿ ಹೇಳಿದ್ದಾರೆ.
ಸಿಎಂ ಬದಲಾವಣೆ ವಿಚಾರ ಎನ್ನುವುದು ಬರೀ ವದಂತಿ ಅಷ್ಟೇ. ಅಂತಹ ಯಾವುದೇ ಪ್ರಸ್ತಾಪ ಬಿಜೆಪಿ ಬಳಿ ಇಲ್ಲ ಎಂದು ಹೇಳುವ ಮೂಲಕ ಯಡಿಯೂರಪ್ಪ ಬದಲಾವಣೆ ಎಂದು ಹೇಳಿಕೊಂಡು ತಿರುಗಾಡಿದ್ದ ವಿರೋಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಇದೇ ವೇಳೆ, ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದೇ ಎನ್ನುವ ಬಗ್ಗೆಯೂ ಅವೆಲ್ಲವೂ ವದಂತಿ ಮಾತ್ರ. ಆ ಬಗ್ಗೆ ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಆಂತರಿಕ ಸಭೆಯಲ್ಲಿ ಆ ರೀತಿಯ ಚಿಂತನೆ ಆಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಬಗ್ಗೆ ಏನಾಗಿದೆ ಎನ್ನುವ ಬಗ್ಗೆ ನಾನು ಮಾಧ್ಯಮದಲ್ಲಿ ಹೇಳಕ್ಕಾಗಲ್ಲ. ಎಲ್ಲ ರಾಜ್ಯಗಳ ಅಧ್ಯಕ್ಷರು ಕೂಡ ಒಳ್ಳೆಯ ರೀತಿಯಲ್ಲಿ ಸಂಘಟನಾ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಕರ್ನಾಟಕದಲ್ಲಿಯೂ ಒಳ್ಳೆದಾಗೇ ನಡೀತಿದೆ. ನಾಡಿದ್ದು ಕರ್ನಾಟಕ ತೆರಳಲಿದ್ದು ನಾಯಕರ ಅಹವಾಲು ಕೇಳಲಿದ್ದೇನೆ ಎಂದು ಹೇಳಿದರು.
ಜೂನ್ 18, 19 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಬರಲಿದ್ದು ಶಾಸಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಆದರೆ, ಶಾಸಕಾಂಗ ಸಭೆ ಕರೆಯುವ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು ಎನ್ನುವುದನ್ನು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
28-03-24 11:00 pm
HK News Desk
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
Yathindra Siddaramaiah, Amit Shah Gunda, rowd...
28-03-24 09:36 pm
Bangalore NIA arrest, Cafe blast, terror: ರಾಮ...
28-03-24 08:44 pm
Davangere Congress, Shamanur family, Vinay ku...
28-03-24 04:14 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
28-03-24 10:56 pm
Mangalore Correspondent
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
29-03-24 09:32 am
HK NEWS
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm