ಬ್ರೇಕಿಂಗ್ ನ್ಯೂಸ್
10-06-21 01:43 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 10: ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲವೆಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಖಡಕ್ಕಾಗಿ ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರ ಎನ್ನುವುದು ಬರೀ ವದಂತಿ ಅಷ್ಟೇ. ಅಂತಹ ಯಾವುದೇ ಪ್ರಸ್ತಾಪ ಬಿಜೆಪಿ ಬಳಿ ಇಲ್ಲ ಎಂದು ಹೇಳುವ ಮೂಲಕ ಯಡಿಯೂರಪ್ಪ ಬದಲಾವಣೆ ಎಂದು ಹೇಳಿಕೊಂಡು ತಿರುಗಾಡಿದ್ದ ವಿರೋಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಇದೇ ವೇಳೆ, ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದೇ ಎನ್ನುವ ಬಗ್ಗೆಯೂ ಅವೆಲ್ಲವೂ ವದಂತಿ ಮಾತ್ರ. ಆ ಬಗ್ಗೆ ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಆಂತರಿಕ ಸಭೆಯಲ್ಲಿ ಆ ರೀತಿಯ ಚಿಂತನೆ ಆಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಬಗ್ಗೆ ಏನಾಗಿದೆ ಎನ್ನುವ ಬಗ್ಗೆ ನಾನು ಮಾಧ್ಯಮದಲ್ಲಿ ಹೇಳಕ್ಕಾಗಲ್ಲ. ಎಲ್ಲ ರಾಜ್ಯಗಳ ಅಧ್ಯಕ್ಷರು ಕೂಡ ಒಳ್ಳೆಯ ರೀತಿಯಲ್ಲಿ ಸಂಘಟನಾ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಕರ್ನಾಟಕದಲ್ಲಿಯೂ ಒಳ್ಳೆದಾಗೇ ನಡೀತಿದೆ. ನಾಡಿದ್ದು ಕರ್ನಾಟಕ ತೆರಳಲಿದ್ದು ನಾಯಕರ ಅಹವಾಲು ಕೇಳಲಿದ್ದೇನೆ ಎಂದು ಹೇಳಿದರು.
ಜೂನ್ 18, 19 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಬರಲಿದ್ದು ಶಾಸಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಆದರೆ, ಶಾಸಕಾಂಗ ಸಭೆ ಕರೆಯುವ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು ಎನ್ನುವುದನ್ನು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm