ಬ್ರೇಕಿಂಗ್ ನ್ಯೂಸ್
10-06-21 01:43 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 10: ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲವೆಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಖಡಕ್ಕಾಗಿ ಹೇಳಿದ್ದಾರೆ.
ಸಿಎಂ ಬದಲಾವಣೆ ವಿಚಾರ ಎನ್ನುವುದು ಬರೀ ವದಂತಿ ಅಷ್ಟೇ. ಅಂತಹ ಯಾವುದೇ ಪ್ರಸ್ತಾಪ ಬಿಜೆಪಿ ಬಳಿ ಇಲ್ಲ ಎಂದು ಹೇಳುವ ಮೂಲಕ ಯಡಿಯೂರಪ್ಪ ಬದಲಾವಣೆ ಎಂದು ಹೇಳಿಕೊಂಡು ತಿರುಗಾಡಿದ್ದ ವಿರೋಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಇದೇ ವೇಳೆ, ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದೇ ಎನ್ನುವ ಬಗ್ಗೆಯೂ ಅವೆಲ್ಲವೂ ವದಂತಿ ಮಾತ್ರ. ಆ ಬಗ್ಗೆ ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಆಂತರಿಕ ಸಭೆಯಲ್ಲಿ ಆ ರೀತಿಯ ಚಿಂತನೆ ಆಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಬಗ್ಗೆ ಏನಾಗಿದೆ ಎನ್ನುವ ಬಗ್ಗೆ ನಾನು ಮಾಧ್ಯಮದಲ್ಲಿ ಹೇಳಕ್ಕಾಗಲ್ಲ. ಎಲ್ಲ ರಾಜ್ಯಗಳ ಅಧ್ಯಕ್ಷರು ಕೂಡ ಒಳ್ಳೆಯ ರೀತಿಯಲ್ಲಿ ಸಂಘಟನಾ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಕರ್ನಾಟಕದಲ್ಲಿಯೂ ಒಳ್ಳೆದಾಗೇ ನಡೀತಿದೆ. ನಾಡಿದ್ದು ಕರ್ನಾಟಕ ತೆರಳಲಿದ್ದು ನಾಯಕರ ಅಹವಾಲು ಕೇಳಲಿದ್ದೇನೆ ಎಂದು ಹೇಳಿದರು.
ಜೂನ್ 18, 19 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಬರಲಿದ್ದು ಶಾಸಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಆದರೆ, ಶಾಸಕಾಂಗ ಸಭೆ ಕರೆಯುವ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು ಎನ್ನುವುದನ್ನು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm