ಬ್ರೇಕಿಂಗ್ ನ್ಯೂಸ್
30-08-20 03:48 pm Headline Karnataka News Network ಕರ್ನಾಟಕ
ಬೆಂಗಳುರು, ಆಗಸ್ಟ್.30: ಬೆಂಗಳೂರು ಗ್ರಾಮಾಂತರದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ .
ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ಸೇವೆಗೆ ಈ ರೈಲು ಬಳಕೆಯಾಗಲಿದೆ. ಇದರ ಪ್ರಾಯೋಗಿಕ ಸಂಚಾರಕ್ಕೆ ಯಡಿಯೂರಪ್ಪ, ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆಗೆ ಈ ರೈಲು ಸೇವೆ ಆರಂಭವಾಗಿದ್ದು, ನೈರುತ್ಯ ರೈಲ್ವೆಯಲ್ಲಿ ಪ್ರಥಮವಾಗಿ ಆರಂಭವಾಗಿರುವ ರೋರೋ ರೈಲು ಇದಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕೃಷಿ ಉತ್ಪಾದನಾ ಪ್ರದೇಶ ಹಾಗೂ ಕೃಷಿ ಬಳಕೆ ಕೇಂದ್ರಗಳ ನಡುವೆ ಸಂಪರ್ಕ ಸಾಧಿಸುವ ಗುರಿ ಹೊಂದಿದೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm