ಬ್ರೇಕಿಂಗ್ ನ್ಯೂಸ್
10-06-21 03:48 pm Headline Karnataka News Network ಕರ್ನಾಟಕ
ಭಟ್ಕಳ, ಜೂನ್ 10: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಭಟ್ಕಳ ಪೊಲೀಸರಿಂದ ಮಹಿಳೆಯನ್ನು ಬಂಧಿಸಿದ್ದಾರೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ. ಎಂಟು ವರ್ಷಗಳ ಹಿಂದೆ ಈ ಮಹಿಳೆಯನ್ನು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತ ವಿವಾಹವಾಗಿದ್ದ. ದುಬೈನಲ್ಲಿ ಮದುವೆ ನಡೆದಿತ್ತು 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಅದರ ಬಳಿಕ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶ ಮಾಡಿದ್ದ ಮಹಿಳೆ ಭಟ್ಕಳದಲ್ಲೇ ಉಳಿದುಕೊಂಡಿದ್ದಳು.

2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ಮಹಿಳೆ ವಾಸವಿದ್ದಳು. ಕಳೆದ 8 ವರ್ಷಗಳಿಂದ ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಳು. ಈ ನಡುವೆ, ಸುಳ್ಳು ದಾಖಲೆ ನೀಡಿ ಭಟ್ಕಳದಲ್ಲಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದಳು.
ಅಕ್ರಮವಾಗಿ ವಾಸ ಮಾಡಿರುವ ವಿಚಾರದಲ್ಲಿ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 468, 471 ಅಡಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Pakistani woman has been arrested for an illegal stay in Bhatkal, Uttar Karnataka. It is said she has married a Man from Bhatkal and has been residing for 8 years by illegal means.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm