ಬ್ರೇಕಿಂಗ್ ನ್ಯೂಸ್
10-06-21 03:48 pm Headline Karnataka News Network ಕರ್ನಾಟಕ
ಭಟ್ಕಳ, ಜೂನ್ 10: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಭಟ್ಕಳ ಪೊಲೀಸರಿಂದ ಮಹಿಳೆಯನ್ನು ಬಂಧಿಸಿದ್ದಾರೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ. ಎಂಟು ವರ್ಷಗಳ ಹಿಂದೆ ಈ ಮಹಿಳೆಯನ್ನು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತ ವಿವಾಹವಾಗಿದ್ದ. ದುಬೈನಲ್ಲಿ ಮದುವೆ ನಡೆದಿತ್ತು 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಅದರ ಬಳಿಕ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶ ಮಾಡಿದ್ದ ಮಹಿಳೆ ಭಟ್ಕಳದಲ್ಲೇ ಉಳಿದುಕೊಂಡಿದ್ದಳು.

2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ಮಹಿಳೆ ವಾಸವಿದ್ದಳು. ಕಳೆದ 8 ವರ್ಷಗಳಿಂದ ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಳು. ಈ ನಡುವೆ, ಸುಳ್ಳು ದಾಖಲೆ ನೀಡಿ ಭಟ್ಕಳದಲ್ಲಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದಳು.
ಅಕ್ರಮವಾಗಿ ವಾಸ ಮಾಡಿರುವ ವಿಚಾರದಲ್ಲಿ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 468, 471 ಅಡಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Pakistani woman has been arrested for an illegal stay in Bhatkal, Uttar Karnataka. It is said she has married a Man from Bhatkal and has been residing for 8 years by illegal means.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm