ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm