ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm