ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm