ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.
ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.
ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm