ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm