ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.
ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm