ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm