ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.
ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm