ಬ್ರೇಕಿಂಗ್ ನ್ಯೂಸ್
11-06-21 10:39 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದೆ. ಕೊರೊನಾ ಎರಡನೇ ಅಲೆಯಿಂದಾಗಿ ತತ್ತರಿಸಿದ್ದ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಕೆಲ ನಿರ್ಬಂಧಗಳೊಂದಿಗೆ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಶುಕ್ರವಾರ ಸಂಜೆ 5 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ಯಥಾಸ್ಥಿತಿ ಮುಂದುವರಿಯಲಿದೆ ಎಂದರು. ಕೆಲ ಜಿಲ್ಲೆಗಳಲ್ಲಿ ಇನ್ನು ಪಾಸಿಟಿವಿಟಿ ದರ ಶೇಕಡ 5ಕ್ಕಿಂತ ಜಾಸ್ತಿ ಇರುವುದರಿಂದ ಸದ್ಯಕ್ಕೆ ಅಂತಾರಾಜ್ಯ ಬಸ್ ಸಂಚಾರಕ್ಕೆ ಅವಕಾಶವಿಲ್ಲ.

ಜು. 14ರಿಂದ 21ರವರೆಗೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದ್ದು ದೈನಂದಿನ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದೆ. ಇನ್ನು ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತದೆ. ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇರಲಿದೆ.
ಸೋಂಕು ಇಳಿಮುಖವಾಗದ 11 ಜಿಲ್ಲೆಗಳಲ್ಲಿ ನಿರ್ಬಂಧ ಮಾರ್ಗಸೂಚಿಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ. ಅದರಂತೆ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
Karnataka will relax its Covid-19 lockdown from June 14 in all except 11 districts. Chief Minister BS Yediyurappa on Thursday night announced a phased unlocking process for the state.The existing lockdown rules will continue for districts with high test positivity rate (TPR) — Chikkamagaluru, Davangere, Mysuru, Hassan, Chamarajanagara, Mandya, Dakshina Kannada, Bengaluru Rural, Shivamogga, Belagavi and Kodagu. The government has given powers to district commissioners to implement stringent measures in consultation with the in-charge ministers for the 11 districts.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm