ಬ್ರೇಕಿಂಗ್ ನ್ಯೂಸ್
12-06-21 11:37 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಫುರ, ಜೂನ್ 12: ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೊ ಧಾರಣೆಯಲ್ಲಿ ತೀವ್ರ ಕುಸಿತವಾಗಿದ್ದು ರೈತರು ತಾವು ಬೆಳೆದ ಟೊಮ್ಯಾಟೋವನ್ನು ರಸ್ತೆಗೆ ಸುರಿದು ಹೋಗಿದ್ದಾರೆ.
ಟೊಮ್ಯಾಟೋವನ್ನು ಕೊಳ್ಳುವವರೇ ಇಲ್ಲದೆ, ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆ ಹೊರಗಡೆ ರಸ್ತೆಯಲ್ಲಿ ಸುರಿಯಲಾಗಿದೆ. ರಸ್ತೆಗೆ ಸುರಿದಿರುವ ಟೊಮ್ಯಾಟೋ ರಾಶಿ ದನಗಳಿಗೂ ಬೇಡವಾಗಿದೆ. ರಾಶಿ ಹಾಕಿದ ಹಸಿ ಹಸಿ ಟೊಮ್ಯಾಟೋ ಹಣ್ಣುಗಳನ್ನು ಹಸುಗಳು ತಿನ್ನುತ್ತಿದ್ದು ಹೊಟ್ಟೆ ತುಂಬಿದ ಬಳಿಕ ಹಾಗೇ ಬಿಟ್ಟುಬಿಟ್ಟಿದೆ.
ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ 15 ಕೇಜಿಯ ಟೊಮ್ಯಾಟೋ ಬಾಕ್ಸಿಗೆ ಕೇವಲ 50 ರೂ. ಬೆಲೆಯಿದ್ದು ಅಷ್ಟಕ್ಕೂ ಕೊಳ್ಳುವವರಿಲ್ಲದಂತಾಗಿದೆ. ಹೀಗಾಗಿ ರಾಶಿ ರಾಶಿ ಟೊಮ್ಯಾಟೋಗಳನ್ನು ಎಪಿಎಂಸಿ ಮಾರುಕಟ್ಟೆಗೆ ರೈತರು ಹೊರಗಡೆ ಸುರಿದು ಹೋಗಿದ್ದಾರೆ. ಕೇಜಿ ಟೊಮ್ಯಾಟೋ ಬೆಲೆ 3 ರೂಪಾಯಿಗೆ ಕುಸಿದಿದ್ದು ಪಿಕಪ್, ಟೆಂಪೋಗಳಲ್ಲಿ ಮಾರುಕಟ್ಟೆಗೆ ತಂದವರು ವಾಹನ ಬಾಡಿಗೆಯ ಹಣವೂ ಸಿಗದೆ ಕಂಗಾಲಾಗಿದ್ದಾರೆ.





ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯ ಹೊರಗಡೆಯಲ್ಲಿ ರಾಶಿಗಟ್ಟಲೆ ಟೊಮ್ಯಾಟೋ ಬಿದ್ದಿದ್ದು ರೈತರ ಸ್ಥಿತಿ ಹೀನಾಯ ಎನ್ನುವಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗದಲ್ಲಿ ಅತಿ ಹೆಚ್ಚು ಟೊಮ್ಯಾಟೊ ಬೆಳೆಯುತ್ತಿದ್ದು ಈಗ ಬೆಳೆಯ ಸೀಸನ್. ಆದರೆ, ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದು ವಾಹನಗಳಲ್ಲಿ ತಂದ ಬೆಳೆಯನ್ನು ದಿನವೂ ರಸ್ತೆಯಲ್ಲೇ ಸುರಿದು ಹೋಗುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗಿಲ್ಲದ ಪರಿಸ್ಥಿತಿ. ಸರಕಾರದ ಕಡೆಯಿಂದ ರೈತರಿಂದ ನೇರವಾಗಿ ಖರೀದಿಸಿ ತಲುಪಿಸುವ ಕಾರ್ಯ ಮಾಡಬಹುದು. ಆದರೆ, ಎಪಿಎಂಸಿಯಾಗಲೀ, ಇತರೇ ಮಾರುಕಟ್ಟೆ ವ್ಯಾಪಾರಸ್ಥರಾಗಲೀ ಆ ಕೆಲಸವನ್ನು ಮಾಡಿಲ್ಲ.
Video: Click
Supply chain distortion of farm produce owing to the lockdown over COVID-19 has hurt both farmers and consumers. There have been reports from across the state of farmers, in despair, destroying their own crop in chikkaballapur
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm