ಬ್ರೇಕಿಂಗ್ ನ್ಯೂಸ್
12-06-21 11:37 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಫುರ, ಜೂನ್ 12: ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೊ ಧಾರಣೆಯಲ್ಲಿ ತೀವ್ರ ಕುಸಿತವಾಗಿದ್ದು ರೈತರು ತಾವು ಬೆಳೆದ ಟೊಮ್ಯಾಟೋವನ್ನು ರಸ್ತೆಗೆ ಸುರಿದು ಹೋಗಿದ್ದಾರೆ.
ಟೊಮ್ಯಾಟೋವನ್ನು ಕೊಳ್ಳುವವರೇ ಇಲ್ಲದೆ, ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆ ಹೊರಗಡೆ ರಸ್ತೆಯಲ್ಲಿ ಸುರಿಯಲಾಗಿದೆ. ರಸ್ತೆಗೆ ಸುರಿದಿರುವ ಟೊಮ್ಯಾಟೋ ರಾಶಿ ದನಗಳಿಗೂ ಬೇಡವಾಗಿದೆ. ರಾಶಿ ಹಾಕಿದ ಹಸಿ ಹಸಿ ಟೊಮ್ಯಾಟೋ ಹಣ್ಣುಗಳನ್ನು ಹಸುಗಳು ತಿನ್ನುತ್ತಿದ್ದು ಹೊಟ್ಟೆ ತುಂಬಿದ ಬಳಿಕ ಹಾಗೇ ಬಿಟ್ಟುಬಿಟ್ಟಿದೆ.
ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ 15 ಕೇಜಿಯ ಟೊಮ್ಯಾಟೋ ಬಾಕ್ಸಿಗೆ ಕೇವಲ 50 ರೂ. ಬೆಲೆಯಿದ್ದು ಅಷ್ಟಕ್ಕೂ ಕೊಳ್ಳುವವರಿಲ್ಲದಂತಾಗಿದೆ. ಹೀಗಾಗಿ ರಾಶಿ ರಾಶಿ ಟೊಮ್ಯಾಟೋಗಳನ್ನು ಎಪಿಎಂಸಿ ಮಾರುಕಟ್ಟೆಗೆ ರೈತರು ಹೊರಗಡೆ ಸುರಿದು ಹೋಗಿದ್ದಾರೆ. ಕೇಜಿ ಟೊಮ್ಯಾಟೋ ಬೆಲೆ 3 ರೂಪಾಯಿಗೆ ಕುಸಿದಿದ್ದು ಪಿಕಪ್, ಟೆಂಪೋಗಳಲ್ಲಿ ಮಾರುಕಟ್ಟೆಗೆ ತಂದವರು ವಾಹನ ಬಾಡಿಗೆಯ ಹಣವೂ ಸಿಗದೆ ಕಂಗಾಲಾಗಿದ್ದಾರೆ.





ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯ ಹೊರಗಡೆಯಲ್ಲಿ ರಾಶಿಗಟ್ಟಲೆ ಟೊಮ್ಯಾಟೋ ಬಿದ್ದಿದ್ದು ರೈತರ ಸ್ಥಿತಿ ಹೀನಾಯ ಎನ್ನುವಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗದಲ್ಲಿ ಅತಿ ಹೆಚ್ಚು ಟೊಮ್ಯಾಟೊ ಬೆಳೆಯುತ್ತಿದ್ದು ಈಗ ಬೆಳೆಯ ಸೀಸನ್. ಆದರೆ, ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದು ವಾಹನಗಳಲ್ಲಿ ತಂದ ಬೆಳೆಯನ್ನು ದಿನವೂ ರಸ್ತೆಯಲ್ಲೇ ಸುರಿದು ಹೋಗುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗಿಲ್ಲದ ಪರಿಸ್ಥಿತಿ. ಸರಕಾರದ ಕಡೆಯಿಂದ ರೈತರಿಂದ ನೇರವಾಗಿ ಖರೀದಿಸಿ ತಲುಪಿಸುವ ಕಾರ್ಯ ಮಾಡಬಹುದು. ಆದರೆ, ಎಪಿಎಂಸಿಯಾಗಲೀ, ಇತರೇ ಮಾರುಕಟ್ಟೆ ವ್ಯಾಪಾರಸ್ಥರಾಗಲೀ ಆ ಕೆಲಸವನ್ನು ಮಾಡಿಲ್ಲ.
Video: Click
Supply chain distortion of farm produce owing to the lockdown over COVID-19 has hurt both farmers and consumers. There have been reports from across the state of farmers, in despair, destroying their own crop in chikkaballapur
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm