ಬ್ರೇಕಿಂಗ್ ನ್ಯೂಸ್
12-06-21 11:44 am Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 12: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಆಸ್ತಿ ಜಪ್ತಿಗೆ 2 ತಿಂಗಳ ಹಿಂದೆ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಆಸ್ತಿ ಜಪ್ತಿ ಪ್ರಕ್ರಿಯೆ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಗಡುವು ನೀಡಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನವನ್ನು ನೀಡಿದೆ.


ಅರ್ಜಿ ವಿಚಾರಣೆಗೆ ಬಂದಾಗ ರೋಷನ್ ಬೇಗ್ ಆಸ್ತಿ ಜಪ್ತಿ ವಿಚಾರದಲ್ಲಿ ಯಾವೆಲ್ಲಾ ಕ್ರಮ ಜರುಗಿಸಲಾಗಿದೆ ಎಂದು ನ್ಯಾಯಾಪೀಠ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಲಾಕ್ಡೌನ್ ಇದ್ದ ಕಾರಣ ರೋಷನ್ ಬೇಗ್ ಅವರ ಆಸ್ತಿ ಜಪ್ತಿ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದರು ಹೇಳಿದರು.
ಈ ಕಾರಣವನ್ನು ಒಪ್ಪದ ನ್ಯಾಯಪೀಠ, ಲಾಕ್'ಡೌನ್'ಗೂ, ಆಸ್ತಿ ಜಪ್ತಿ ಮಾಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ ಎಂದು ಖಾರವಾಗಿ ಪ್ರಶ್ನಿಸಿತು.

ಈ ನಡುವೆ ಸಿಬಿಐ ಪರ ವಾದಿಸಿದ ವಕೀಲ ಪಿ. ಪ್ರಸನ್ನ ಕುಮಾರ್, 'ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ರ್ಪೂಣಗೊಂಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಹಾಗೂ ಆರೋಪಪಟ್ಟಿ ರದ್ದುಪಡಿಸಿ ಏಕಸದಸ್ಯ ಪೀಠ ನೀಡಿರುವ ಆದೇಶ ಸುಪ್ರೀಂನಲ್ಲಿ ಪ್ರಶ್ನಿಸಲಾಗುವುದು. ಮತ್ತೊಬ್ಬ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ಕೋರಿ ಸರಕಾರಕ್ಕೆ ಶ್ರೀಘ್ರವೇ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
The Karnataka High Court on Friday slammed the State Government over the delay in taking a decision on attaching the properties of former minister R Roshan Baig.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm