ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.

'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm