ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.

'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm