ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.

'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm