ಬ್ರೇಕಿಂಗ್ ನ್ಯೂಸ್
12-06-21 12:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 12: ಮೈಸೂರಿನಲ್ಲಿ ಭೂಮಾಫಿಯಾಕ್ಕೆ ಬಲಿಬಿದ್ದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ ಎಂಬ ವಿಚಾರ ಹೊರಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಜನರು ರೋಹಿಣಿ ಪರವಾಗಿ ಭಾರೀ ಬ್ಯಾಟಿಂಗ್ ನಡೆಸಿದ್ದಾರೆ. ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಇದೇ ಹೊತ್ತಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಹೆಸರಲ್ಲಿ ಜಾಲತಾಣದಲ್ಲಿ ಸಹಿ ಸಂಗ್ರಹ ಅಭಿಯಾನ ಶುರುವಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಆರಂಭಗೊಂಡಿದ್ದು ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಲಾಗಿದೆ. "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.
'ಚೇಂಜ್ ಆರ್ಗ್' ಎಂಬ ಹೆಸರಿನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಿದ್ದು ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ನಡೆದಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದ್ದು ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಸಲ್ಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೋಹಿಣಿಯವರು ತಾನು ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು ಈಗಾಗ್ಲೇ 26 ಸಾವಿರ ಸಹಿ ಹಾಕಿದ್ದಾರೆ.
An online campaign has been launched to bring back Rohini Sindhuri as Deputy Commissioner of Mysuru.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm