ಬ್ರೇಕಿಂಗ್ ನ್ಯೂಸ್
14-06-21 04:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 14 : ಕೊರೊನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ರು. ಸಭೆ ನಂತರ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 250-300 ಕೋಟಿ ಇದಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಇರುವುದರಲ್ಲಿಯೇ ಉತ್ತಮವಾಗಿದೆ. ಅದಕ್ಕಾಗಿಯೇ ದೇಶದಲ್ಲೇ ನಾವು ವಯಸ್ಕರ ಮೃತರಾದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡುವ ಯೋಜನೆ ತಂದಿದ್ದೇವೆ ಎನ್ನುವ ಮೂಲಕ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸ್ಪಷ್ಟಪಡಿಸಿದರು.
ಜೂನ್ 7ರ ಬಿಗ್ ಬುಲೆಟಿನ್ನಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್ಆರ್ ರಂಗನಾಥ್ ಅವರು, ಕೊರೊನಾದಿಂದ ಮೃತರಾದ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನಿಮ್ಮ ಕಣ್ಣೀರನ್ನು ಒರೆಸಲು ಸಾಧ್ಯವಾಗದೇ ಇದ್ದರೂ ಸ್ವಲ್ಪ ಮಟ್ಟಿಗಾದರೂ ಸಹಾಯ ಮಾಡಬೇಕು. ಈ ಮೂಲಕ ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆಯನ್ನು ಸ್ವೀಕರಿಸಿದ ಸರ್ಕಾರ ಈಗ ಬಿಪಿಎಲ್ ಕಾರ್ಡ್ ಇರುವ ಸದಸ್ಯರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 1 ಲಕ್ಷ ರೂ. ನೀಡಲು ಮುಂದಾಗಿದೆ.
Every BPL family which has lost an adult member due to Covid-19 would be provided an ex-gratia of Rs. 1 lakh. Our government stands in full solidarity with the families affected by the pandemic and will extend all possible support to ensure their well-being.
— B.S. Yediyurappa (@BSYBJP) June 14, 2021
Every BPL family which has lost an adult member due to covid 19 would be provided an Ex-Gratia of Rs. 1 lakh. and will extend all possible support to ensure their well-being: Karnataka CM
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm