ಬ್ರೇಕಿಂಗ್ ನ್ಯೂಸ್
14-06-21 04:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 14 : ಕೊರೊನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ರು. ಸಭೆ ನಂತರ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 250-300 ಕೋಟಿ ಇದಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಇರುವುದರಲ್ಲಿಯೇ ಉತ್ತಮವಾಗಿದೆ. ಅದಕ್ಕಾಗಿಯೇ ದೇಶದಲ್ಲೇ ನಾವು ವಯಸ್ಕರ ಮೃತರಾದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡುವ ಯೋಜನೆ ತಂದಿದ್ದೇವೆ ಎನ್ನುವ ಮೂಲಕ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸ್ಪಷ್ಟಪಡಿಸಿದರು.
ಜೂನ್ 7ರ ಬಿಗ್ ಬುಲೆಟಿನ್ನಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್ಆರ್ ರಂಗನಾಥ್ ಅವರು, ಕೊರೊನಾದಿಂದ ಮೃತರಾದ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನಿಮ್ಮ ಕಣ್ಣೀರನ್ನು ಒರೆಸಲು ಸಾಧ್ಯವಾಗದೇ ಇದ್ದರೂ ಸ್ವಲ್ಪ ಮಟ್ಟಿಗಾದರೂ ಸಹಾಯ ಮಾಡಬೇಕು. ಈ ಮೂಲಕ ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆಯನ್ನು ಸ್ವೀಕರಿಸಿದ ಸರ್ಕಾರ ಈಗ ಬಿಪಿಎಲ್ ಕಾರ್ಡ್ ಇರುವ ಸದಸ್ಯರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 1 ಲಕ್ಷ ರೂ. ನೀಡಲು ಮುಂದಾಗಿದೆ.
Every BPL family which has lost an adult member due to Covid-19 would be provided an ex-gratia of Rs. 1 lakh. Our government stands in full solidarity with the families affected by the pandemic and will extend all possible support to ensure their well-being.
— B.S. Yediyurappa (@BSYBJP) June 14, 2021
Every BPL family which has lost an adult member due to covid 19 would be provided an Ex-Gratia of Rs. 1 lakh. and will extend all possible support to ensure their well-being: Karnataka CM
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm