ಬ್ರೇಕಿಂಗ್ ನ್ಯೂಸ್
15-06-21 01:13 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜೂನ್ 15: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟವಾಗಿದ್ದು, ಕ್ಷಣಮಾತ್ರದಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ.
ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಹೊರಟಿದ್ದ ಈ ವಿಮಾನವು ಹುಬ್ಬಳ್ಳಿಯಿಂದ 18 ಪ್ರಯಾಣಿಕರನ್ನು ಕರೆದುಕೊಂಡು ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸುಮಾರು 200 ಮೀಟರ್ ಮುಂದೆ ಬಂದು ಲ್ಯಾಂಡ್ ಆಗಿದ್ದು ನೋಸ್ ಟೈರ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಇದರಿಂದ ಹುಬ್ಬಳ್ಳಿಯಿಂದ ಹೋಗುತ್ತಿದ್ದ 18 ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದುಗೊಳಿಸಿ, ಮರಳಿ ಹೋಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಡಿಸಿಜಿ ತಂಡ ತನಿಖೆಗೆ ಆದೇಶ ನೀಡಿದೆ.
IndiGo flight 6E-7979 had landed in Hubli when its tire burst upon landing. All the passengers and crew members are safe.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm