ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.

ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm