ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.
ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 03:42 pm
HK News Desk
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm