ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.

ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm