ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.
ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.
ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm