ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm