ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm