ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm